<p><strong>ಬೀದರ್</strong>: ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ವತಿಯಿಂದ ನಗರದ ವಿವೇಕಾನಂದ ಕಾಲೊನಿಯ ಪಂಚಾಕ್ಷರ ನಿಲಯದ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.</p>.<p>ನಗರಸಭೆ ಸದಸ್ಯ ರಾಜಾರಾಮ ಚಿಟ್ಟಾ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ವಲಯ ಅರಣ್ಯಾಧಿಕಾರಿ ಶಿವಕುಮಾರ ರಾಠೋಡ ಪಾಲ್ಗೊಂಡಿದ್ದರು. ಸಂಘದ ಅಧ್ಯಕ್ಷ<br />ಪ್ರೊ.ಎಸ್.ವಿ. ಕಲ್ಮಠ ಅಧ್ಯಕ್ಷತೆ ವಹಿಸಿದ್ದರು.</p>.<p>ಪೌರ ಕಾರ್ಮಿಕರಾದ ಶಿವರಾಜ್ ಹಾಗೂ ಜಗದೇವಿ ಅವರನ್ನು ಸನ್ಮಾನಿಸಲಾಯಿತು. ಪಂಚಾಕ್ಷರ ನಿಲಯ ಕೋವಿಡ್ ವಿಕ್ಟರಿ ಗಾರ್ಡನ್ನಲ್ಲಿ ಬೆಳೆಸಿದ ಸಸಿಗಳನ್ನು ಬಡಾವಣೆ ನಿವಾಸಿಗಳಿಗೆ ವಿತರಿಸಲಾಯಿತು.</p>.<p>ಶಾಂಭವಿ, ರಾಜೇಶ್ವರಿ, ಸುರೇಶ ಚಿಟಗುಪಕರ್, ಸಂಜು ಸಜ್ಜನ, ಶಿವಪುತ್ರಪ್ಪ ಪಾಟೀಲ, ಪ್ರಶಾಂತ, ವಿಜಯಕುಮಾರ, ವಿಶ್ವನಾಥ ಮಲಗೊಂಡ, ದಿಲೀಪ ಹುಲಸೂರೆ ಇದ್ದರು.</p>.<p>ವೀರಭದ್ರಪ್ಪ ಉಪ್ಪಿನ ಪ್ರತಿಜ್ಞಾವಿಧಿ ಬೋಧಿಸಿದರು. ದಾನಿ ಬಾಬುರಾವ್ ಸ್ವಾಗತಿಸಿದರು. ದೇವಿಪ್ರಸಾದ ಪಾಲಿಕರ ನಿರೂಪಿಸಿದರು. ಪಂಚಾಕ್ಷರಿ ಕಲ್ಮಠ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ವತಿಯಿಂದ ನಗರದ ವಿವೇಕಾನಂದ ಕಾಲೊನಿಯ ಪಂಚಾಕ್ಷರ ನಿಲಯದ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.</p>.<p>ನಗರಸಭೆ ಸದಸ್ಯ ರಾಜಾರಾಮ ಚಿಟ್ಟಾ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ವಲಯ ಅರಣ್ಯಾಧಿಕಾರಿ ಶಿವಕುಮಾರ ರಾಠೋಡ ಪಾಲ್ಗೊಂಡಿದ್ದರು. ಸಂಘದ ಅಧ್ಯಕ್ಷ<br />ಪ್ರೊ.ಎಸ್.ವಿ. ಕಲ್ಮಠ ಅಧ್ಯಕ್ಷತೆ ವಹಿಸಿದ್ದರು.</p>.<p>ಪೌರ ಕಾರ್ಮಿಕರಾದ ಶಿವರಾಜ್ ಹಾಗೂ ಜಗದೇವಿ ಅವರನ್ನು ಸನ್ಮಾನಿಸಲಾಯಿತು. ಪಂಚಾಕ್ಷರ ನಿಲಯ ಕೋವಿಡ್ ವಿಕ್ಟರಿ ಗಾರ್ಡನ್ನಲ್ಲಿ ಬೆಳೆಸಿದ ಸಸಿಗಳನ್ನು ಬಡಾವಣೆ ನಿವಾಸಿಗಳಿಗೆ ವಿತರಿಸಲಾಯಿತು.</p>.<p>ಶಾಂಭವಿ, ರಾಜೇಶ್ವರಿ, ಸುರೇಶ ಚಿಟಗುಪಕರ್, ಸಂಜು ಸಜ್ಜನ, ಶಿವಪುತ್ರಪ್ಪ ಪಾಟೀಲ, ಪ್ರಶಾಂತ, ವಿಜಯಕುಮಾರ, ವಿಶ್ವನಾಥ ಮಲಗೊಂಡ, ದಿಲೀಪ ಹುಲಸೂರೆ ಇದ್ದರು.</p>.<p>ವೀರಭದ್ರಪ್ಪ ಉಪ್ಪಿನ ಪ್ರತಿಜ್ಞಾವಿಧಿ ಬೋಧಿಸಿದರು. ದಾನಿ ಬಾಬುರಾವ್ ಸ್ವಾಗತಿಸಿದರು. ದೇವಿಪ್ರಸಾದ ಪಾಲಿಕರ ನಿರೂಪಿಸಿದರು. ಪಂಚಾಕ್ಷರಿ ಕಲ್ಮಠ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>