ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅನುಮಾನಾಸ್ಪದ ಸಾವು

Last Updated 13 ಡಿಸೆಂಬರ್ 2018, 15:52 IST
ಅಕ್ಷರ ಗಾತ್ರ

ಬೀದರ್: ನಗರದ ಕುಂಬಾರವಾಡ ಕ್ರಾಸ್‌ನಲ್ಲಿ ತಮ್ಮ ಮನೆಯಲ್ಲಿ ಸಾಯಿ ಆದರ್ಶ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಕಾರ್ಯದರ್ಶಿ ಬಿ.ಜನಾರ್ಧನ್ ಗುರುವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಜಮೀನು ವಿವಾದದ ಕಾರಣ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಜನಾರ್ಧನ್‌ ಪತ್ನಿ ದೂರು ನೀಡಿದ್ದಾರೆ. ಶವ ಪರೀಕ್ಷೆ ಹಾಗೂ ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT