‘1987ರಲ್ಲಿ ಹೊಟ್ಟೆ ಪಾಡಿಗಾಗಿ ಮುಂಬೈಗೆ ಹೋಗಿದ್ದೆ. ಕನ್ನಡ ಓದಲು, ಬರೆಯಲು ಕಲಿಯುತ್ತಿದ್ದೇನೆ. ನನಗೆ ಸರಿಯಾಗಿ ಕನ್ನಡ ಬರುವುದಿಲ್ಲ ಎಂದು ಎಷ್ಟೇ ಚುಚ್ಚು ಮಾತನಾಡಿದರೂ, ಇದೇ ಕಾರಣಕ್ಕೆ ನನ್ನನ್ನು ನೇಣಿಗೇರಿಸಿದರೂ ನಾನು ಕನ್ನಡಿಗನೇ ಆಗಿದ್ದೇನೆ. ಕನ್ನಡ ಮಾತೆಯ ಋಣ ತೀರಿಸಲು ಶಕ್ತಿಮೀರಿ ಪ್ರಯತ್ನಿಸುವೆ’ ಎಂದು ಹೇಳಿದರು.