ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಪ್ರಚಾರ ಸಮಿತಿಗೆ ನರಸಪ್ಪ ಜಾನಕನೋರ ಅಧ್ಯಕ್ಷ

Last Updated 21 ಮಾರ್ಚ್ 2023, 13:15 IST
ಅಕ್ಷರ ಗಾತ್ರ

ಬೀದರ್: ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ತಾಲ್ಲೂಕಿನ ಯಾಕತಪುರ ಗ್ರಾಮದ ಯುವ ಮುಖಂಡ ನರಸಪ್ಪ ಬಿ. ಜಾನಕನೋರ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೀದರ್ ದಕ್ಷಿಣದಲ್ಲಿ ಪಕ್ಷದ ಪ್ರಚಾರ ಹಾಗೂ ಸಂಘಟನೆ ಬಲಪಡಿಸಲು ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.
ನರಸಪ್ಪ ಜಾನಕನೋರ ಕಾಂಗ್ರೆಸ್‍ನ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಜಿಲ್ಲೆಯ ಪಕ್ಷದ ಹಿರಿಯ ಹಾಗೂ ಕಿರಿಯ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT