ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಬೀದರ್ ಡಿವೈಎಸ್ಪಿ ಎಸ್.ವೈ.ಹುಣಸಿಕಟ್ಟಿ, ಪಿಸಿಐಬಿ ಘಟಕದ ಪೊಲೀಸ್ ಇನ್ಸ್ಪೆಕ್ಟರ್ಸತೀಶ ಕಾಂಬಳೆ, ಧಾರವಾಡದ ಉತ್ತರ ಕರ್ನಾಟಕ ವಲಯ ಪೋಸ್ಟ್ ಮಾಸ್ಟರ್ ಜನರಲ್ ವೀಣಾ ಶ್ರೀನಿವಾಸ್, ಬೀದರ್ ಅಂಚೆ ಅಧೀಕ್ಷಕ ವಿ.ಎಸ್.ಎಲ್.ನರಸಿಂಹರಾವ್, ಪಾಸ್ಪೋರ್ಟ್ ಸೇವಾ ಕೇಂದ್ರದ ಅಧಿಕಾರಿ ಮಂಗಲಾ ಭಾಗವತ್ ಭಾಗವಹಿಸಿದ್ದರು.