ಪ್ರತಿದಿನ ಜರುಗುವ ನಾಟಕೋತ್ಸವದಲ್ಲಿ ಜಿಲ್ಲೆಯ ವಿವಿಧ ಮಠಾಧೀಶರು, ಗಣ್ಯರು, ಉದ್ಯಮಿಗಳು, ಸಮಾಜ ಸೇವಕರು, ಕಲಾವಿದರು, ಸಾಹಿತಿಗಳು ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರವೇಶ ಉಚಿತವಾಗಿರುತ್ತದೆ. ಇದೇ ವೇಳೆ ಏಳು ಜನ ಹಿರಿಯ ಕಲಾವಿದರಿಗೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದರು. ಕಲಾವಿದ ಸುನೀಲ್ ಕಡ್ಡೆ ಹಾಜರಿದ್ದರು.