ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಡಿಒ ಗಾಯತ್ರಿದೇವಿಗೆ ರಾಷ್ಟ್ರ ಪ್ರಶಸ್ತಿ

Last Updated 21 ಮಾರ್ಚ್ 2023, 15:18 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ನಾಗೋರಾ ಪಿಡಿಒ ಗಾಯತ್ರಿದೇವಿ ಎನ್. ಹೊಸಮನಿ ಅವರಿಗೆ ಗ್ರಾಮೀಣಾಭಿವೃದ್ಧಿ ಸೇವೆಗಾಗಿ ಬೆಂಗಳೂರಿನ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಕೊಡಲಾಗುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ದೊರೆತಿದೆ.

ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಅಖಿಲ ಭಾರತ ಮಕ್ಕಳ ಸಾಹಿತ್ಯ ಹಾಗೂ ಸಾಂಸ್ಕøತಿಕ ಸಮ್ಮೇಳನದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗಾಯತ್ರಿದೇವಿ ಅವರು ಪಂಚಾಯಿತಿ ವ್ಯಾಪ್ತಿಯ ಶಾಲೆಗಳಲ್ಲಿ ಉದ್ಯಾನ, ಕೈತೋಟ, ಸ್ವಚ್ಛ ಸಂಕಿರಣ ನಿರ್ಮಾಣ ಮೂಲಕ ಗಮನ ಸೆಳೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT