<p><strong>ಬೀದರ್:</strong> ನಗರದ ಬಿ.ವಿ.ಭೂಮರಡ್ಡಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು.</p>.<p>ಉಪ ಪ್ರಾಚಾರ್ಯ ಪ್ರೊ.ಅನಿಲಕುಮಾರ ಅಣದೂರೆ, ಸಂಪನ್ಮೂಲ ವ್ಯಕ್ತಿ ಪ್ರೊ. ಪ್ರವೀಣಕುಮಾರ ಪಿ, ಪ್ರೊ.ಮಲ್ಲಿಕಾರ್ಜುನ ಚೆನ್ಮಲ್ ಮಾತನಾಡಿದರು.</p>.<p>ಡಾ.ವಿ.ಎಂ. ಚೆನ್ನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯೆ ದೀಪಾ ರಾಗಾ, ಪ್ರೊ.ಲತಾ ಎಸ್. ಇದ್ದರು.</p>.<p>ಅದಿತಿ ಕುಲತೆ ಪರಿಸರಗೀತೆ ಹಾಡಿದರು. ರಾಧಾ ಬಿ ಸ್ವಾಗತಿಸಿದರು. ಗೀತಾ ನಿರೂಪಿಸಿದರು. ದಿವ್ಯಾ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರದ ಬಿ.ವಿ.ಭೂಮರಡ್ಡಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು.</p>.<p>ಉಪ ಪ್ರಾಚಾರ್ಯ ಪ್ರೊ.ಅನಿಲಕುಮಾರ ಅಣದೂರೆ, ಸಂಪನ್ಮೂಲ ವ್ಯಕ್ತಿ ಪ್ರೊ. ಪ್ರವೀಣಕುಮಾರ ಪಿ, ಪ್ರೊ.ಮಲ್ಲಿಕಾರ್ಜುನ ಚೆನ್ಮಲ್ ಮಾತನಾಡಿದರು.</p>.<p>ಡಾ.ವಿ.ಎಂ. ಚೆನ್ನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯೆ ದೀಪಾ ರಾಗಾ, ಪ್ರೊ.ಲತಾ ಎಸ್. ಇದ್ದರು.</p>.<p>ಅದಿತಿ ಕುಲತೆ ಪರಿಸರಗೀತೆ ಹಾಡಿದರು. ರಾಧಾ ಬಿ ಸ್ವಾಗತಿಸಿದರು. ಗೀತಾ ನಿರೂಪಿಸಿದರು. ದಿವ್ಯಾ ವಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>