ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಸೀಮಾ, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಬೀದರ್ ಉಪ ವಿಭಾಗಾಧಿಕಾರಿ ಗರೀಮಾ ಪನ್ವಾರ್, ಐಎಎಸ್ ಪ್ರೊಬೆಷನರಿ ಅಧಿಕಾರಿ ಕೀರ್ತನಾ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬಾಲ ನ್ಯಾಯ ಮಂಡಳಿ ಸದಸ್ಯ ಶಶಿಧರ ಕೋಸಂಬೆ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ್ ಮೊಳಕೀರೆ ಇದ್ದರು.