ಅವನಿ ಟೆಕ್ನಾಲಾಜಿ ಸಿಇಒ ದೀಪಕ ದಿಲ್ಲೆ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ನಗರಸಭೆ ಸದಸ್ಯ ಸೌದ್ ಶೇರಿಕಾರ್, ಗಾಂಧಿಗಂಜ್ ಸಿಪಿಐ ಜಿ.ಎಸ್. ಬಿರಾದಾರ, ಬುದ್ಧ ಪ್ರಕಾಶ ಭಾವಿಕಟ್ಟಿ, ಪಾಂಡುರಂಗ ಕಾಂತಿಮನಿ, ರಾಜಕುಮಾರ, ಅರುಣ ಪಟೇಲ್ ಇದ್ದರು. ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್ ನಿರೂಪಿಸಿದರು.