ತಾಲ್ಲೂಕು ಆಡಳಿತ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ವಾರ್ಡ್ಗೆ ಆಗಮಿಸಿ ಸೀಲ್ಡೌನ್ ಡೌನ್ ಮಾಡಿಸಿ, ಓಣಿಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದರು. ಹೊರಗಿನವರಿಗೆ ಓಣಿಯಲ್ಲಿ ಪ್ರವೇಶ ನಿರಾಕರಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಶಿವಾನಂದ ಮೇತ್ರೆ ತಿಳಿಸಿದ್ದರು.