ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ನೂತನ ಡಿಎಚ್‍ಒ ಡಾ. ಸ್ವಾಮಿಗೆ ಸನ್ಮಾನ

Last Updated 4 ಜನವರಿ 2022, 12:32 IST
ಅಕ್ಷರ ಗಾತ್ರ

ಬೀದರ್: ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ. ರತಿಕಾಂತ ಸ್ವಾಮಿ ಅವರನ್ನು ಆರೋಗ್ಯ ಇಲಾಖೆ ನೌಕರರ ಸಂಘದಿಂದ ನಗರದಲ್ಲಿ ಸನ್ಮಾನಿಸಲಾಯಿತು.

ರತಿಕಾಂತ ಸ್ವಾಮಿ ಅವರು ವೈದ್ಯಾಧಿಕಾರಿ, ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಸೇವಾ ನಿಷ್ಠೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹುದ್ದೆ ಒಲಿದು ಬಂದಿದೆ. ಅವರ ಅವಧಿಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಇನ್ನಷ್ಟು ಸುಧಾರಣೆ ತರುವ ವಿಶ್ವಾಸ ಇದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮಾಳಗೆ ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸದಾಶಿವ, ಡಾ. ಅನಿಲ್ ಚಿಂತಾಮಣಿ, ಸುನೀಲ್ ಕಸ್ತೂರೆ, ಪ್ರಕಾಶ ಮಹಿಮಾಕರ್, ವಿಲ್ಸನ್, ಶಿವಾನಂದ ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT