ಹುಲಸೂರಿನ ಶಿವಾನಂದ ಸ್ವಾಮೀಜಿ, ಅಕ್ಕ ಅನ್ನಪೂರ್ಣ ತಾಯಿ, ಗಂಗಾಂಬಿಕೆ ಅಕ್ಕ, ಉದ್ಯಮಿ ಗುರುನಾಥ ಕೊಳ್ಳೂರು, ಎಚ್.ಕೆ.ಇ. ಸಂಸ್ಥೆ ನಿರ್ದೇಶಕ ಡಾ. ರಜನೀಶ್ ವಾಲಿ, ಮಾತೆ ಮಾಣಿಕೇಶ್ವರಿ ಕಾಲೇಜು ಅಧ್ಯಕ್ಷ ರಮೇಶ ಕುಲಕರ್ಣಿ, ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರು, ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ಬಸವ ಕೇಂದ್ರ ಟ್ರಸ್ಟ್ ಅಧ್ಯಕ್ಷ ಪ್ರಭುರಾವ್ ವಸ್ಮತೆ, ಯುವ ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಅನಿಲಕುಮಾರ ಪನ್ನಾಳೆ, ವಿದ್ಯಾವತಿ ಬಲ್ಲೂರು, ಪ್ರೊ.ರಾಜಶೇಖರ ಮಂಗಲಗಿ, ಪ್ರಭುಲಿಂಗ ತೂಗಾವೆ, ಕಸ್ತೂರಿ ಪಟಪಳ್ಳಿ ಉಪಸ್ಥಿತರಿದ್ದರು.