ಉಮಾಕಾಂತ ನಾಗಮಾರಪಳ್ಳಿ, ಚಂದ್ರಕಾಂತ ಹಿಪ್ಪಳಗಾಂವ್, ಬಾಲಾಜಿ ಬೆನಕನಳ್ಳಿ, ಶಿವಬಸಪ್ಪ ತ್ರಿಪುರಾಂತ, ಶಂಕರೆಪ್ಪ ಅತಿವಾಳ, ಸಿದ್ರಾಮ ಬರೂರ(ಕೆ), ಸಿದ್ರಾಮ ಜಲಸಂಘ್ವಿ, ರಾಜಕುಮಾರ ಗಾದಗಿ, ಸೀತಾರಾಮ ಚಿಂತಾಕಿ, ವಿಜಯಕುಮಾರ ಸಿತಾಳಗೇರಾ, ಮಲ್ಲಮ್ಮ ಚಾಂಬೋಳ, ಶೋಭಾವತಿ ಬಲ್ಲೂರ(ಜೆ) ಹಾಗೂ ಝರೆಪ್ಪ ಮಲ್ಲಪ್ಪ ಮಮದಾಪೂರ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.