ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಕುಶಾಲರಾವ್ ಪಾಟೀಲ ಖಾಜಾಪುರ, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ, ಜಿಲ್ಲಾ ಪಂಚಾಯಿತಿ ಸಿಇಒ ಮಹಾಂತೇಶ ಬೀಳಗಿ, ಸಂಸದ ಭಗವಂತ ಖೂಬಾ, ಶಿವಶರಣಪ್ಪ ಪಾಟೀಲ, ಚಂದ್ರಶೇಖರ ಪಾಟೀಲ ಗಾದಗಿ, ಬಿ.ಜಿ.ಶೆಟಕಾರ, ಗುರುನಾಥ ಕೊಳ್ಳೂರ, ಶಂಕರೆಪ್ಪ ಹೊನ್ನಾ, ವೈಜಿನಾಥ ಕಮಠಾಣೆ, ಚಂದ್ರಶೇಖರ ಹೆಬ್ಬಾಳೆ, ಶಕುಂತಲಾ ವಾಲಿ, ಪಂಪಾವತಿ ಪಾಟೀಲ, ಶರಣಪ್ಪ ಮಿಠಾರೆ, ಬಾಬು ವಾಲಿ ಇದ್ದರು.