ದೇಶಕ್ಕೆ ಸ್ವಾತಂತ್ರ್ಯ ದೊರೆತ 13 ತಿಂಗಳ 2 ದಿನಗಳ ನಂತರ ಈ ಭಾಗಕ್ಕೆ ಸ್ವಾತಂತ್ರ್ಯ ಲಭಿಸಿತ್ತು. ಹೀಗಾಗಿ ಸೆಪ್ಟೆಂಬರ್ 17 ರಂದು ವಿಮೋಚನಾ ದಿನ ಆಚರಿಸುತ್ತ ಬರಲಾಗುತ್ತಿದೆ. ಆದರೆ, ಅಂದು ಕಲ್ಯಾಣ ಕರ್ನಾಟಕ ಭಾಗದ ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುತ್ತಿಲ್ಲ ಎಂದು ರಾಜ್ಯಪಾಲರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.