1970ರಿಂದ ಸ್ವತಂತ್ರವಾಗಿ ಕಾರ್ಯ ಆರಂಭಿಸಿ ಹೊಸ ವಿನ್ಯಾಸಗಳನ್ನು ಪರಿಚಯಿಸಿದ್ದಾರೆ. ಇವರಿಗೆ 2012 ರಲ್ಲಿ ಶಿಲ್ಪ ಗುರು ಪ್ರಶಸ್ತಿ, 9881ರಲ್ಲಿ ರಾಷ್ಟ್ರ ಪ್ರಶಸ್ತಿ 2006 ರ ಸುವರ್ಣ ಕರ್ನಾಟಕ ರಾಜ್ಯ ಉತ್ಸವ ಪ್ರಶಸ್ತಿ, 2004 ರಲ್ಲಿ ಗ್ರೇಟ್ ಇನಿಡ್ನಾ ಅಚೀವರ್ಸ್ ಪ್ರಶಸ್ತಿ, 1996 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2012ರಲ್ಲಿ ಶಿಲ್ಪ ಗುರು ಪ್ರಶಸ್ತಿ, 2015ರಲ್ಲಿ ರಂದು ರಾಷ್ಟ್ರಪ್ರಶಸ್ತಿ ದೊರಕಿದೆ. ರಾಷ್ಟ್ರಪತಿ ಪ್ರಣವ್ ಮುಖರ್ಜಿ, ರಾಷ್ಟ್ರಪತಿ ಆರ್.ಎಸ್. ವೆಂಕಟರಮನ್ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.