ಭಾನುವಾರ, 8 ಫೆಬ್ರುವರಿ 2026
×
ADVERTISEMENT
ADVERTISEMENT

ಬೀದರ್‌ | ಪಾಪನಾಶಿನಿ ಸನ್ನಿಧಿಯಲ್ಲಿ ಮಹಾದೇವ, ಮಹಾದೇವ..

ಪ್ರತಿಭಟನೆ, ವಾಗ್ವಾದದ ನಡುವೆ ಪಾಪನಾಶ ಕಾಮಗಾರಿಗೆ ಚಾಲನೆ;  ಬಿಜೆಪಿ ಶಾಸಕರು, ಮುಖಂಡರು ಪೊಲೀಸರ ವಶಕ್ಕೆ 
Published : 8 ಫೆಬ್ರುವರಿ 2026, 5:05 IST
Last Updated : 8 ಫೆಬ್ರುವರಿ 2026, 5:05 IST
ಫಾಲೋ ಮಾಡಿ
Comments
ಕೇಂದ್ರದ ಮಾಜಿಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಾಪನಾಶ ದೇವಸ್ಥಾನದ ಪ್ರವೇಶ ದ್ವಾರದ ಎದುರು ಪ್ರತಿಭಟನೆ ನಡೆಸಿದರು
ಕೇಂದ್ರದ ಮಾಜಿಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಾಪನಾಶ ದೇವಸ್ಥಾನದ ಪ್ರವೇಶ ದ್ವಾರದ ಎದುರು ಪ್ರತಿಭಟನೆ ನಡೆಸಿದರು
ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಡಾ. ಸಿದ್ದಲಿಂಗಪ್ಪ ಪಾಟೀಲ್‌ ಬೀದರ್‌ ಮಹಾನಗರ ಪಾಲಿಕೆ ಸದಸ್ಯ ಶಶಿಧರ ಹೊಸಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು
ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಡಾ. ಸಿದ್ದಲಿಂಗಪ್ಪ ಪಾಟೀಲ್‌ ಬೀದರ್‌ ಮಹಾನಗರ ಪಾಲಿಕೆ ಸದಸ್ಯ ಶಶಿಧರ ಹೊಸಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು
ಪಾಪನಾಶ ದೇವಸ್ಥಾನದ ಪ್ರವೇಶ ದ್ವಾರದ ಎದುರು ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು
ಪಾಪನಾಶ ದೇವಸ್ಥಾನದ ಪ್ರವೇಶ ದ್ವಾರದ ಎದುರು ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು
ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಜನ
ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಜನ
ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸಂಸದ ಸಾಗರ ಖಂಡ್ರೆ ಪೌರಾಡಳಿತ ಸಚಿವ ರಹೀಂ ಖಾನ್‌ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು
–ಪ್ರಜಾವಾಣಿ ಚಿತ್ರಗಳು
ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸಂಸದ ಸಾಗರ ಖಂಡ್ರೆ ಪೌರಾಡಳಿತ ಸಚಿವ ರಹೀಂ ಖಾನ್‌ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು –ಪ್ರಜಾವಾಣಿ ಚಿತ್ರಗಳು
ಪಾಪನಾಶ ದೇವಸ್ಥಾನದ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಯಾರು ಎಷ್ಟೇ ತಿಪ್ಪರಲಾಗ ಹಾಕಿದರೂ ಅಭಿವೃದ್ಧಿ ನಿಲ್ಲಲ್ಲ
ಈಶ್ವರ ಬಿ. ಖಂಡ್ರೆ ಜಿಲ್ಲಾ ಉಸ್ತುವಾರಿ ಸಚಿವ
ಹತ್ತು ವರ್ಷ ಸಂಸದರಾಗಿದ್ದರೂ ಅವರದ್ದೇ ಡಬಲ್‌ ಎಂಜಿನ್‌ ಸರ್ಕಾರವಿದ್ದರೂ ಏನೂ ಮಾಡಲಿಲ್ಲ. ಈಗ ದೇವಸ್ಥಾನದ ಎದುರು ತಮಾಷೆ ಮಾಡುವುದು ಎಷ್ಟು ಸರಿ
ರಹೀಂ ಖಾನ್‌ ಪೌರಾಡಳಿತ ಸಚಿವ
ಸರ್ಕಾರದ ದುಡ್ಡು ಜನರ ತೆರಿಗೆಯ ದುಡ್ಡು. ಅದರ ಮೇಲೆ ಎಲ್ಲರ ಹಕ್ಕಿದೆ. ಜನಪ್ರತಿನಿಧಿಯಾಗಿ ಕಾಮಗಾರಿಗೆ ಚಾಲನೆ ಕೊಡುತ್ತಿರುವೆ. ಇದರಲ್ಲೇನು ತಪ್ಪಿದೆ?
ಸಾಗರ ಖಂಡ್ರೆ ಸಂಸದ
ಇದು ಆರೋಗ್ಯಕರ ರಾಜಕಾರಣವಲ್ಲ. ಚುನಾವಣೆ ಮುಗಿದ ನಂತರ ಕೇವಲ ಅಭಿವೃದ್ಧಿ ಕೆಲಸ ಮಾಡಬೇಕು. ಬಿಜೆಪಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ
ಡಾ. ಚಂದ್ರಶೇಖರ ಪಾಟೀಲ ವಿಧಾನ ಪರಿಷತ್‌ ಸದಸ್ಯ
ಜಿಲ್ಲಾ ಉಸ್ತುವಾರಿ ಸಚಿವರು ಸಮಾಜದ ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ಕೇಂದ್ರ ಹಣ ಕೊಟ್ಟಿದೆ. ಆದರೆ ದೇಶದ ಪ್ರಧಾನಮಂತ್ರಿ ಭಾವಚಿತ್ರ ಬಳಸಿಲ್ಲ
ಶಶಿಧರ ಹೊಸಳ್ಳಿ ಸದಸ್ಯ ಬೀದರ್‌ ಮಹಾನಗರ ಪಾಲಿಕೆ ಸದಸ್ಯ
ಜಿಲ್ಲಾಡಳಿತದ ಕಾರ್ಯಕ್ರಮಕ್ಕೆ ನಮ್ಮ ಅಭ್ಯಂತರವಿರಲಿಲ್ಲ. ಆದರೂ ನಮ್ಮನ್ನು ಪೂಜೆಗೆ ತಡೆದಿದ್ದಾರೆ. ಇದಕ್ಕೆಲ್ಲ ಜಿಲ್ಲಾಡಳಿತವೇ ಹೊಣೆ
ಸೋಮನಾಥ ಪಾಟೀಲ ಜಿಲ್ಲಾಧ್ಯಕ್ಷ ಬಿಜೆಪಿ
ಪೊಲೀಸರನ್ನು ನಿಯೋಜಿಸಿ ಬಿಜೆಪಿಯವರಿಗೆ ಪೂಜೆಗೆ ಅಡ್ಡಿಪಡಿಸಿರುವ ಕ್ರಮ ಸರಿಯಲ್ಲ. ಇದು ಸಂವಿಧಾನ ಮತ್ತು ಪ್ರಜಾತಂತ್ರ ವಿರೋಧಿ
ಡಾ. ಸಿದ್ದಲಿಂಗಪ್ಪ ಪಾಟೀಲ ಶಾಸಕ
ನಾವು ಪೂಜೆ ಸಲ್ಲಿಸಿದರೆ ಸರ್ಕಾರಿ ಕಾರ್ಯಕ್ರಮಕ್ಕೆ ಹೇಗೆ ಅಡ್ಡಿಪಡಿಸಿದಂತಾಗುತ್ತದೆ. ಪ್ರಜಾತಂತ್ರದಲ್ಲಿ ಧಾರ್ಮಿಕ ಆಚರಣೆ ತಡೆಯುವುದು ಸರಿಯಲ್ಲ
ಡಾ. ಶೈಲೇಂದ್ರ ಕೆ. ಬೆಲ್ದಾಳೆ ಶಾಸಕ
ಪಾಪನಾಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದು ಪ್ರತಿಯೊಬ್ಬರ ಹಕ್ಕು. ಅದಕ್ಕೆ ನಮ್ಮನ್ನು ತಡೆಯೊಡ್ಡಿರುವುದು ಸರಿಯಲ್ಲ. ಇದು ಸರ್ವಾಧಿಕಾರ ಧೋರಣೆ ಭಗವಂತ
ಖೂಬಾ ಕೇಂದ್ರದ ಮಾಜಿಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT