<p><strong>ಕಮಲನಗರ</strong>: ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಲ್ಲಮಪ್ರಭು ವೃತ್ತ ಸಮೀಪದ ಪಾದಚಾರಿ ಮಾರ್ಗದ ಮೇಲಿನ ವ್ಯಾ ಪಾರಿಗಳನ್ನು ಪೊಲೀಸರು ತೆರವು ಮಾಡಿದ್ದಾರೆ.</p>.<p>ಪ್ರಜಾವಾಣಿಯು ಭಾನುವಾರದ ಸಂಚಿಕೆಯಲ್ಲಿ ‘ಪಾದಚಾರಿ ಮಾರ್ಗ ಅತಿಕ್ರಮಣ: ತೊಂದರೆ’ ಶೀರ್ಷಿಕೆಯಡಿ ವರದಿ ಪ್ರಕ ಟಿಸಿತ್ತು.</p>.<p>ಇದರಿಂದ ಎಚ್ಚೆತ್ತ ಕಮಲನಗರ ಪಿಎಸ್ಐ ನಂದಿನಿ ಎಸ್. ಅವರ ನೇತೃತ್ವದ ಅಧಿಕಾರಿಗಳ ತಂಡ ವ್ಯಾಪಾರಿಗಳನ್ನು ತೆರ ವುಗೊಳಿಸಿತು.</p>.<p>ಈಗ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ ಎಂದು ಸಾರ್ವಜನಿಕರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಮಲನಗರ</strong>: ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಲ್ಲಮಪ್ರಭು ವೃತ್ತ ಸಮೀಪದ ಪಾದಚಾರಿ ಮಾರ್ಗದ ಮೇಲಿನ ವ್ಯಾ ಪಾರಿಗಳನ್ನು ಪೊಲೀಸರು ತೆರವು ಮಾಡಿದ್ದಾರೆ.</p>.<p>ಪ್ರಜಾವಾಣಿಯು ಭಾನುವಾರದ ಸಂಚಿಕೆಯಲ್ಲಿ ‘ಪಾದಚಾರಿ ಮಾರ್ಗ ಅತಿಕ್ರಮಣ: ತೊಂದರೆ’ ಶೀರ್ಷಿಕೆಯಡಿ ವರದಿ ಪ್ರಕ ಟಿಸಿತ್ತು.</p>.<p>ಇದರಿಂದ ಎಚ್ಚೆತ್ತ ಕಮಲನಗರ ಪಿಎಸ್ಐ ನಂದಿನಿ ಎಸ್. ಅವರ ನೇತೃತ್ವದ ಅಧಿಕಾರಿಗಳ ತಂಡ ವ್ಯಾಪಾರಿಗಳನ್ನು ತೆರ ವುಗೊಳಿಸಿತು.</p>.<p>ಈಗ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ ಎಂದು ಸಾರ್ವಜನಿಕರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>