ಬೀದರ್: ಸಂಗೀತದಿಂದ ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ಅಧ್ಯಕ್ಷ ಪ್ರೊ. ಎಸ್.ವಿ.ಕಲ್ಮಠ ನುಡಿದರು.
ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದ ವತಿಯಿಂದ ನಗರದ ಗುಂಪಾದ ಹೇಮರಡ್ಡಿ ಮಲ್ಲಮ್ಮ ಲೇಔಟ್ನ ವೀರಭದ್ರೇಶ್ವರ ನಿಲಯದಲ್ಲಿ ನಡೆದ ಮನೆಗೊಂದು ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.