‘ಜಗತ್ತು ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಕೋವಿಡ್ ಸಂಕಷ್ಟ ತಂದೊಡ್ಡಿದ್ದು, ಹಲವು ಕುಟುಂಬಗಳು ಮನೆಗೆ ಆಧಾರವಾಗಿದ್ದ ದುಡಿಯುವ ವ್ಯಕ್ತಿಯನ್ನೇ ಕಳೆದುಕೊಂಡು ಕಂಗೆಟ್ಟು ಹೋಗಿವೆ. ಹಲವು ಮಕ್ಕಳು ಅನಾಥವಾಗಿವೆ. ಈ ಸನ್ನಿವೇಶದಲ್ಲಿ ಸರ್ಕಾರ ಮಾನವೀಯತೆಯನ್ನು ಪ್ರದರ್ಶಿಸಬೇಕು. ನೊಂದವರ ನೆರವಿಗೆ ನಿಲ್ಲಬೇಕು’ ಎಂದು ಪ್ರಕಟಣೆಯಲ್ಲಿ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ.