2006 ಏಪ್ರಿಲ್ 1 ರ ನಂತರ ನೇಮಕಗೊಂಡ ರಾಜ್ಯ ಸರ್ಕಾರಿ ನೌಕರರ ಸಂಧ್ಯಾಕಾಲದ ಸ್ವಾವಲಂಬಿ, ಗೌರವಯುತ ಬದುಕಿಗೆ ಮಾರಕವಾಗಿರುವ ಹೊಸ ಪಿಂಚಣಿ ಯೋಜನೆ ರದ್ದು ಮಾಡಬೇಕು. ರಾಜಸ್ಥಾನ, ಛತ್ತೀಸಗಢ, ಪಂಜಾಬ್, ಜಾರ್ಖಂಡ್, ಹಿಮಾಚಲ ಪ್ರದೇಶ ಮಾದರಿಯಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ಲಕ್ಷಾಂತರ ನೌಕರರ ಬದುಕಿಗೆ ಬೆಳಕು ನೀಡಬೇಕು’ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.