ಬೀದರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಸಚಿನ ಅಗಾಳೆ, ತಾನಾಜಿ ಮೇತ್ರೆ ತೋರಣಾ, ಸೈಯದ್ ಮುಸಾ, ಪ್ರಶಾಂತ ಖಾನಾಪುರೆ, ಶ್ರೀ ರಂಗ ಪರಿಹಾರ, ಭೀಮರಾವ್ ಕಣಜೆ, ವಿಠಲ ಪಾಟೀಲ್ ಬಾಲೂರ, ವಿಷ್ಣುದಾಸ ಗಾಯಕವಾಡ, ನಾಗರಿಕ ಸೇವಾ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ, ಕಟ್ಟಡ ಕಾರ್ಮಿಕರ ಸಂಘ, ವ್ಯವಸ್ಥೆ ಪರಿವರ್ತನಾ ವೇದಿಕೆ ಅವರು ಉಪಸ್ಥಿತರಿದ್ದರು.