ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ: ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು

Last Updated 19 ಜುಲೈ 2022, 11:34 IST
ಅಕ್ಷರ ಗಾತ್ರ

ಬಸವಕಲ್ಯಾಣ: ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಮುಡಬಿ ಕ್ರಾಸ್ ಬಳಿ ಸೋಮವಾರ ರಾತ್ರಿ ನಡೆದ ಅಪಘಾತದಲ್ಲಿ ತಾಲ್ಲೂಕಿನ ಬಗದೂರಿ ಗ್ರಾಮದ ಅವಿನಾಶ ಬಿರಾದಾರ (56) ಮೃತಪಟ್ಟಿದ್ದಾರೆ.

ಬೈಕ್ ಮೇಲೆ ಹೋಗುತ್ತಿದ್ದಾಗ ಹುಮನಾಬಾದ್ ಕಡೆಯಿಂದ ಬಂದ್ ಕಾರು ಡಿಕ್ಕಿ ಹೊಡೆದಿದೆ. ಈ ಸಂಬಂಧ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT