ಬೀದರ್: ಸಾವಿತ್ರಿಬಾಯಿ ಫುಲೆ ಹಾಗೂ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕವು ಜನವರಿ 3 ರಂದು ಕವನ ವಾಚನ, ಪ್ರಬಂಧ, ಭಾಷಣ ಹಾಗೂ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.
ಹೆಚ್ಚಿನ ಮಾಹಿತಿಗೆ ಮನೆ ಸಂಖ್ಯೆ 17-4-318/2, ನಗರಸಭೆ ಕಾಲೊನಿ, ಗುಂಪಾ ರಿಂಗ್ರೋಡ್, ಮೈಲೂರ ಈ ವಿಳಾಸಕ್ಕೆ ಅಥವಾ ಮೊಬೈಲ್ ಸಂಖ್ಯೆ 9901612139 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ರಾಜ್ಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ತಿಳಿಸಿದ್ದಾರೆ.