ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಮೋದಿ ಜನ್ಮದಿನ, ಸಸ್ಯಾರೋಪನ

Last Updated 23 ಸೆಪ್ಟೆಂಬರ್ 2022, 14:02 IST
ಅಕ್ಷರ ಗಾತ್ರ

ಬೀದರ್‌: ಭಾರತೀಯ ಜನತಾ ಪಾರ್ಟಿ ಬೀದರ್ ನಗರ ಮಂಡಲ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ನಗರದ ಗಣೇಶ ಮೈದಾನದಲ್ಲಿ 72 ಅರಳಿ ಮರದ ಸಸಿಗಳನ್ನು ನೆಡಲಾಯಿತು.

ನಗರ ಮಂಡಲದ ಅಧ್ಯಕ್ಷ ಶಶಿಧರ ಹೊಸಳ್ಳಿ, ಬುಡಾ ಅಧ್ಯಕ್ಷ ಬಾಬು ವಾಲಿ, ರೇವಣಸಿದ್ದಪ್ಪ ಜಲಾದೆ, ನಗರಸಭೆ ಸದಸ್ಯರಾದ ಚಂದ್ರಶೇಖರ ಪಾಟೀಲ ಗಾದಗಿ, ಸುಭಾಷ ಮಡಿವಾಳ, ಗಣೇಶ ಬೋಸ್ಲೆ , ನಿತಿನ್ ನವಲಕೆರೆ , ಸಂದೀಪ ಪಾಟೀಲ , ರೋಷನ್ ವರ್ಮಾ, ನಿತಿನ್ ಕಪ್ರೂರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT