ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಸಿ ನೆಟ್ಟು ಪರಿಸರ ದಿನ ಆಚರಣೆ

Last Updated 7 ಜೂನ್ 2021, 15:25 IST
ಅಕ್ಷರ ಗಾತ್ರ

ಬೀದರ್‌: ಬೀದರ್ ಯುವ ಚೇತನ ಅಭಿವೃದ್ದಿ ಸಂಘ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನಗರದ ಹಾರೂರಗೇರಿ ಬಡಾವಣೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 10 ಸಸಿಗಳನ್ನು ನೆಡಲಾಯಿತು.

ಸಂಘದ ಅಧ್ಯಕ್ಷ ಪ್ರದೀಪ ಕಾಂಬಳೆ ಮಾತನಾಡಿ, ‘ಸಮಾಜದ ಸ್ವಾಸ್ಥ್ಯಕ್ಕಾಗಿ ಗಿಡಮರಗಳನ್ನು ಬೆಳೆಸಬೇಕಿದೆ. ಪರಿಸರ ಸಂರಕ್ಷಣೆ ಮಾಡಬೇಕಿದೆ’ ಎಂದರು.

ರಜನಿಕಾಂತ ತಾರೆ, ಸುಶೀಲ ಬೆಳ್ಳೂರ, ಅಮರ, ಮಹೇಶ ಮೂರ್ತಿ, ಗುರುನಾಥ ಶಿಂಧೆ, ಪ್ರೀತಮ ಸಾಧುರೆ, ರಜನಿಕಾಂತ ರಾಘಾಪೂರ, ಪ್ರಶಾಂತ ಹೂಗಾರ ಹಾಗೂ ಪ್ರಶಾಂತ ಕಾವೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT