ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರಹಂತ ಸಾವಳೆ, ಕಾರ್ಯದರ್ಶಿ ಕಿರಣ ಪಾಟೀಲ, ನಗರ ಮಂಡಲ ಅಧ್ಯಕ್ಷ ಹಣಮಂತ ಬುಳ್ಳಾ, ನಗರಸಭೆ ಸದಸ್ಯರಾದ ರಾಜಾರಾಮ ಚಿಟ್ಟಾ, ಶಶಿಧರ ಹೊಸಳ್ಳಿ, ಮುಖಂಡರಾದ ಎನ್.ಆರ್. ವರ್ಮಾ, ವಿಕ್ರಮ ಮುದಾಳೆ, ಮಹೇಶ್ವರ ಸ್ವಾಮಿ, ಸಂಗಮೇಶ ಹುಮನಾಬಾದೆ, ಅನಿಲ್ ರಾಜಗೀರಾ, ವೀರೇಶ ಸ್ವಾಮಿ, ಸಂತೋಷ ಶೆಡೋಳೆ, ಪವನ್ ಉಂಡೆ, ಮಹೇಶ ವಿಶ್ವಕರ್ಮ, ಸಂಜಯ್ ಜೀರಗೆ, ಸತೀಶ ಶಟಗೊಂಡೆ, ತಾನಾಜಿ ಸಾಗರ, ಶಿವಾ ಸುಲ್ತಾನಪುರೆ, ಶರಣು ಬಿರಾದಾರ, ವಿಶಾಲ್ ಅತಿವಾಳೆ, ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.