ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ರವೀಂದ್ರ ಸಿರಸಗಿ, ಎನ್.ವಿ.ಬಿ.ಡಿಸಿ.ಪಿ ಅಧಿಕಾರಿ ಡಾ.ಅನಿಲ ಚಿಂತಾಮಣಿ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ರಾಜಶೇಖರ ಪಾಟೀಲ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ದೀಪಾ ಖಂಡ್ರೆ, ಸಹಾಯಕ ಆಡಳಿತ ಅಧಿಕಾರಿ ಅನುಸೂಯಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರಾವಣ ಜಾಧವ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ ಬಿರಾದಾರ್, ಲಸಿಕಾ ಕಾರ್ಯಕ್ರಮ ಮೇಲ್ವಿಚಾರಕ ಶಿವಶಂಕರ, ಅಶೋಕ, ವೀರಶೆಟ್ಟಿ ಚನ್ನಶೆಟ್ಟಿ ಇದ್ದರು.