<p>ಬೀದರ್: ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಏಪ್ರಿಲ್ 2 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.<br />ಮುಖ್ಯ ಅತಿಥಿಗಳಾಗಿ ನಿವೃತ್ತ ಪಿ.ಎಸ್.ಐ. ನಾಗನಾಥ ಆಗಮಿಸುವರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್ ತಿಳಿಸಿದ್ದಾರೆ.</p>.<p>* * *</p>.<p>ಕುಟುಂಬದಲ್ಲಿ ಶಾಂತಿ ಅಗತ್ಯ</p>.<p>ಬೀದರ್: ಕುಟುಂಬದಲ್ಲಿ ಶಾಂತಿ ನೆಲೆಸಿದಲ್ಲಿ ಮಾತ್ರ ಕರ್ತವ್ಯದಲ್ಲಿ ಶ್ರೇಷ್ಠ ಹಾಗೂ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಬಿ.ಜಿ.ಶೆಟಕಾರ್ ನುಡಿದರು.</p>.<p>ಕರ್ನಾಟಕ ಕಾಲೇಜಿನಲ್ಲಿ 37 ವರ್ಷ ಸೇವೆ ಸಲ್ಲಿಸಿ ವಯೋನಿವರತ್ತಿ ಹೊಂದಿರುವ ಪ್ರೊ.ಎಸ್.ಪಿ ಜನವಾಡಕರ್ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯ ಮಲ್ಲಿಕಾರ್ಜುನ್ ಹಂಗರಗಿ ಅಧ್ಯಕ್ಷತೆ ವಹಿಸಿದ್ದರು. ಸನ್ಮಾನ ಸ್ವೀಕರಿಸಿದ ಪ್ರೊ.ಜನವಾಡಕರ್ ಮಾತನಾಡಿದರು.</p>.<p>ಉಪ ಪ್ರಾಚಾರ್ಯ ಅನಿಲಕುಮಾರ ಚಿಕಮಣೂರ್, ರಾಜೇಂದ್ರ ಬಿರಾದಾರ, ಜಗನ್ನಾತ ಹೆಬ್ಬಾಳೆ, ಎಂ.ಎಸ್ ಚಲ್ವಾ, ಡಿ.ಬಿ ಕಂಬಾರ, ಶ್ವೇತಾ ಪಾಟೀಲ ಇದ್ದರು. ಲಕ್ಷ್ಮೀ ಕುಂಬಾರ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಏಪ್ರಿಲ್ 2 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.<br />ಮುಖ್ಯ ಅತಿಥಿಗಳಾಗಿ ನಿವೃತ್ತ ಪಿ.ಎಸ್.ಐ. ನಾಗನಾಥ ಆಗಮಿಸುವರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್ ತಿಳಿಸಿದ್ದಾರೆ.</p>.<p>* * *</p>.<p>ಕುಟುಂಬದಲ್ಲಿ ಶಾಂತಿ ಅಗತ್ಯ</p>.<p>ಬೀದರ್: ಕುಟುಂಬದಲ್ಲಿ ಶಾಂತಿ ನೆಲೆಸಿದಲ್ಲಿ ಮಾತ್ರ ಕರ್ತವ್ಯದಲ್ಲಿ ಶ್ರೇಷ್ಠ ಹಾಗೂ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಬಿ.ಜಿ.ಶೆಟಕಾರ್ ನುಡಿದರು.</p>.<p>ಕರ್ನಾಟಕ ಕಾಲೇಜಿನಲ್ಲಿ 37 ವರ್ಷ ಸೇವೆ ಸಲ್ಲಿಸಿ ವಯೋನಿವರತ್ತಿ ಹೊಂದಿರುವ ಪ್ರೊ.ಎಸ್.ಪಿ ಜನವಾಡಕರ್ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಪ್ರಾಚಾರ್ಯ ಮಲ್ಲಿಕಾರ್ಜುನ್ ಹಂಗರಗಿ ಅಧ್ಯಕ್ಷತೆ ವಹಿಸಿದ್ದರು. ಸನ್ಮಾನ ಸ್ವೀಕರಿಸಿದ ಪ್ರೊ.ಜನವಾಡಕರ್ ಮಾತನಾಡಿದರು.</p>.<p>ಉಪ ಪ್ರಾಚಾರ್ಯ ಅನಿಲಕುಮಾರ ಚಿಕಮಣೂರ್, ರಾಜೇಂದ್ರ ಬಿರಾದಾರ, ಜಗನ್ನಾತ ಹೆಬ್ಬಾಳೆ, ಎಂ.ಎಸ್ ಚಲ್ವಾ, ಡಿ.ಬಿ ಕಂಬಾರ, ಶ್ವೇತಾ ಪಾಟೀಲ ಇದ್ದರು. ಲಕ್ಷ್ಮೀ ಕುಂಬಾರ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>