‘ಬಹುತೇಕ ಸ್ಥಳಗಳಲ್ಲಿ ನಲ್ಲಿ ನೀರು ಸೋರಿಕೆಯಾಗುತ್ತಿದೆ. ಆದರೂ ಸರಿಪಡಿಸುವ ಕೆಲಸ ಆಗಿಲ್ಲ. ಹೊಂಡ ನಿರ್ಮಾಣವಾಗುತ್ತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಕಸ ಕಡ್ಡಿ ಹಾಗೂ ಪ್ಲಾಸ್ಟಿಕ್ಗಳೂ ನೀರಿನಲ್ಲಿ ತೇಲುತ್ತಿವೆ. ಪುರಸಭೆ ಆಡಳಿತ ಹಾಗೂ ಸ್ಥಳೀಯ ಸದಸ್ಯರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ’ ಎಂದು ಹೇಳುತ್ತಾರೆ.