ಬೀದರ್ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ಟಿ. ವಿಶ್ವನಾಥ ಮಾತನಾಡಿ, ‘ರಸ್ತೆಯಲ್ಲಿ ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ಎಲ್ಲ ದಾಖಲಾತಿಗಳನ್ನು ಬಳಿಯಲ್ಲಿ ಇಟ್ಟುಕೊಂಡಿರಬೇಕು. ಪೊಲೀಸ್ ಹಾಗೂ ಆರ್ಟಿಒ ಅಧಿಕಾರಿಗಳು ಸಾರ್ವಜನಿಕರ ಹಿತರಕ್ಷಣೆ ಕೆಲಸ ಮಾಡುವುದರಿಂದ ಅವರಿಗೆ ಹೆದರುವ ಅವಶ್ಯತೆ ಇಲ್ಲ’ ಎಂದರು.