ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಂಜಾ ನೀರು ಬಿಡುಗಡೆ ಸಾಧ್ಯತೆ

Last Updated 1 ಆಗಸ್ಟ್ 2022, 16:02 IST
ಅಕ್ಷರ ಗಾತ್ರ

ಬೀದರ್: ಕಾರಂಜಾ ಜಲಾಶಯ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಕಂಡು ಬಂದಲ್ಲಿ ಜಲಾಶಯದ ಗೇಟ್‍ಗಳನ್ನು ತೆರೆದು ಮಾಂಜ್ರಾ ನದಿಗೆ ನೀರು ಬಿಡಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

ಜಿಲ್ಲೆಯ ಜಲಾಶಯ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನೀರಿನ ಒಳಹರಿವು ಹೆಚ್ಚಾಗಿದೆ. ಜಲಾಶಯ ಯಾವುದೇ ಸಂದರ್ಭದಲ್ಲಿ ತುಂಬುವ ಸಂಭವ ಇದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT