ಗುರುವಾರ, 24 ಜುಲೈ 2025
×
ADVERTISEMENT
ADVERTISEMENT

ಖೂಬಾ ಕುತಂತ್ರದಿಂದ ಆಯೋಗಕ್ಕೆ ದೂರು: ಶಾಸಕ ಪ್ರಭು ಚವಾಣ್ ಗಂಭೀರ ಆರೋಪ

Published : 21 ಜುಲೈ 2025, 6:27 IST
Last Updated : 21 ಜುಲೈ 2025, 6:27 IST
ಫಾಲೋ ಮಾಡಿ
Comments
ಮಹಿಳಾ ಆಯೋಗ ಕೇಳುವ ನೋಟಿಸ್ ಎಲ್ಲ ಪ್ರಶ್ನೆಗಳಿಗೆ ಸಾಕ್ಷ್ಯ ಸಮೇತ ಉತ್ತರ ಕೊಡುವೆ
ಪ್ರಭು ಚವಾಣ್ ಶಾಸಕ
‘ಬೆಡ್‌ರೂಮ್‌ವರೆಗೆ ರಾಜಕೀಯ’
‘ರಾಜಕೀಯ ಎನ್ನುವುದು ಒಂದು ಹಂತದ ವರೆಗೆ ಇರಬೇಕು. ಆದರೆ ಮನೆ ತನಕ ಬೆಡ್ ರೂಮ್ ವರೆಗೆ ರಾಜಕೀಯ ಬರಬಾರದು’ ಎಂದು ಪ್ರಭು ಚವಾಣ್ ಹೇಳಿದರು.‘2014-15ರಿಂದ ಒಂದಿಲ್ಲೊಂದು ಕಾರಣದಿಂದ ನನ್ನ ಎಲ್ಲ ಕೆಲಸಗಳಿಗೆ ಅಡ್ಡಿಪಡಿಸುವ ಕೆಲಸ ಮಾಡಲಾಗುತ್ತಿದೆ. ಇದರಿಂದ ಬಹಳ ನೊಂದಿದ್ದೇನೆ. ನಾನು ಎಂದೂ ಶಾಸಕನಂತೆ ನಡೆದುಕೊಂಡಿಲ್ಲ ಜನಸೇವಕನಾಗಿ ಜನರ ನಡುವೆ ಇದ್ದೇನೆ’ ಎಂದರು. ನಿಮ್ಮ ಹಾಗೂ ಭಗವಂತ ಖೂಬಾ ನಡುವಿನ ದ್ವೇಷಕ್ಕೆ ಕಾರಣವೇನು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಇದನ್ನು ಖೂಬಾ ಅವರೇ ಹೇಳಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT