ಸಾಹಿತಿಗಳಾದ ಎಂ.ಜಿ.ದೇಶಪಾಂಡೆ, ಎಂ.ಜಿ.ಗಂಗನಪಳ್ಳಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಕಲಬುರಗಿ ರಂಗಾಯಣದ ನಿಕಟಪೂರ್ವ ನಿರ್ದೇಶಕ ಮಹೇಶ ಪಾಟೀಲ, ಜನಪದ ಕಲಾವಿದರ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಕಾರ್ಯದರ್ಶಿ ಯೇಸುದಾಸ ಅಲಿಂಬರ್, ಏಕತಾ ಫೌಂಡೇಷನ್ ಅಧ್ಯಕ್ಷ ರವಿ ಸ್ವಾಮಿ, ಕಲಾವಿದ ಸುನೀಲ ಕಡ್ಡೆ ಇದ್ದರು.