ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ರಾಜ್ಯ ಘಟಕದ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ ಚಳವಳಿ) ಜಿಲ್ಲಾ ಘಟಕದ ಅಧ್ಯಕ್ಷ ಗೌತಮ ಭೋಸ್ಲೆ, ಕರ್ನಾಟಕ ಪ್ರಜಾಶಕ್ತಿ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಶಿಂಧೆ, ಬಹುಜನ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮೋಳಕೆರೆ, ಕರ್ನಾಟಕ ಕೂಲಿ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಸ್ವಾನ್, ಮುಖಂಡರಾದ ಮುಕೇಶ ಶಹಾಗಂಜ್, ನಿತಿಶ್ ಸಕ್ಪಾಲ್, ಜೈ ಭೀಮ ಕುರುಬಖೇಳಗಿ, ಸೂರ್ಯಕಾಂತ ಸಾಧುರೆ, ಸಂತೋಷ ಸಿಂಧೆ, ಅಶೋಕ ವಗ್ಗೆ ಇದ್ದರು.