<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ಬಕ್ರೀದ್ ಹಬ್ಬದ ಅಂಗವಾಗಿ ನಗರದ ಈದ್ಗಾ ಮೈದಾನದಲ್ಲಿ ಸೋಮವಾರ ಸಾಮೂಹಿಕ ಪ್ರಾರ್ಥನೆಯ ನಂತರ ಕೆಲವರು ಪ್ಯಾಲೆಸ್ಟೀನ್ ಪರ ಹಾಗೂ ಇಸ್ರೇಲ್ ವಿರುದ್ಧ ಪೋಸ್ಟರ್ ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು.</p>.<p>ಪ್ರಾರ್ಥನೆಯಲ್ಲಿ ನೂರಾರು ಜನ ಪಾಲ್ಗೊಂಡು ನಿರ್ಗಮಿಸಿದ್ದರು. ಕೆಲವರು ಪೋಸ್ಟರ್ ಹಿಡಿದುಕೊಂಡು, ಇಸ್ರೇಲ್ ಅನ್ಯಾಯ ನಿಲ್ಲಲಿ ಎಂದು ಘೋಷಣೆಗಳನ್ನು ಕೂಗಿದರು. ಪ್ರಮುಖರಾದ ರಿಯಾಜ್ ಪಟೇಲ್, ಜುಬೇರ್, ಮುಜಾಹೀದ್ ಪಾಶಾ ಮತ್ತಿತರರು ಈ ವೇಳೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ಬಕ್ರೀದ್ ಹಬ್ಬದ ಅಂಗವಾಗಿ ನಗರದ ಈದ್ಗಾ ಮೈದಾನದಲ್ಲಿ ಸೋಮವಾರ ಸಾಮೂಹಿಕ ಪ್ರಾರ್ಥನೆಯ ನಂತರ ಕೆಲವರು ಪ್ಯಾಲೆಸ್ಟೀನ್ ಪರ ಹಾಗೂ ಇಸ್ರೇಲ್ ವಿರುದ್ಧ ಪೋಸ್ಟರ್ ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು.</p>.<p>ಪ್ರಾರ್ಥನೆಯಲ್ಲಿ ನೂರಾರು ಜನ ಪಾಲ್ಗೊಂಡು ನಿರ್ಗಮಿಸಿದ್ದರು. ಕೆಲವರು ಪೋಸ್ಟರ್ ಹಿಡಿದುಕೊಂಡು, ಇಸ್ರೇಲ್ ಅನ್ಯಾಯ ನಿಲ್ಲಲಿ ಎಂದು ಘೋಷಣೆಗಳನ್ನು ಕೂಗಿದರು. ಪ್ರಮುಖರಾದ ರಿಯಾಜ್ ಪಟೇಲ್, ಜುಬೇರ್, ಮುಜಾಹೀದ್ ಪಾಶಾ ಮತ್ತಿತರರು ಈ ವೇಳೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>