ಒಕ್ಕೂಟದ ಜಿಲ್ಲಾ ಅಧ್ಯಕ್ಷ ದಿಲೀಪ ಜೋಳದಾಪಕೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಸ್ತುವಾರಿ ಶಾಲಿವಾನ ರಂಗಾ, ಸಂಘಟನಾ ಕಾರ್ಯದರ್ಶಿ ಇಸ್ಲಾಂ, ಕಾರ್ಯದರ್ಶಿ ಮಹಮ್ಮದ್ ರೀತಿಕ್, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಮುಖ್ಯಾಧಿಕಾರಿ ಶಿವರಾಜ ರಾಠೋಡ್, ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಶಿಧರ ಕೋಸಂಬೆ, ಉಪಾಧ್ಯಕ್ಷ ಸಂಗಮೇಶ ಹುಣಜೆ ಮದಕಟ್ಟಿ, ಮಹಮ್ಮದ್ ಮೇಹತಾಬ್ ಇದ್ದರು.