ಸರ್ಕಾರಿ ಪ್ರೌಢಶಾಲೆ, ಅಂಗನವಾಡಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಸತಿನಿಲಯ, ಐತಿಹಾಸಿಕ ಶಿವ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ರಸ್ತೆ, ಚರಂಡಿ ವ್ಯವಸ್ಥೆ ವೀಕ್ಷಿಸಲಾಯಿತು. ಉಪ ವಿಭಾಗಾಧಿಕಾರಿ ಭೂವನೇಶ ಪಾಟೀಲ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತರೆಡ್ಡಿ, ಸಂಜಯ ಕಾಂಗೆ ಪಾಲ್ಗೊಂಡಿದ್ದರು.