ರಾಷ್ಟ್ರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಬಸವರಾಜ ಧನ್ನೂರ, ನಾಗೇಶ ರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕುಶಾಲ ಪಾಟೀಲ ಗಾದಗಿ, ವೇದಿಕೆಯ ಕಾರ್ಯಾಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಉಪಾಧ್ಯಕ್ಷರಾದ ಭರತ ಶೆಟಕಾರ, ಪ್ರಕಾಶ ಟೊಣ್ಣೆ, ಕಾರ್ಯದರ್ಶಿಗಳಾದ ರಮೇಶ ಕುಲಕರ್ಣಿ, ವೀರೇಂದ್ರ ಶಾಸ್ತ್ರಿ, ಸಂಚಾಲಕ ಭಗುಸಿಂಗ್ ಜಾಧವ, ಸಹ ಸಂಚಾಲಕ ಶಿವಶರಣಪ್ಪ ಪಾಟೀಲ, ವಕೀಲೆ ಶಕುಂತಲಾ, ಸುನೀಲ ಮೊಟ್ಟಿ, ರಂಜೀತ್ ಪಾಟೀಲ ಪಾಲ್ಗೊಳ್ಳಿದ್ದಾರೆ.