<p><strong>ಹುಮನಾಬಾದ್</strong>: ‘ಜೀವ ವೈವಿಧ್ಯ ರಕ್ಷಣೆ ಎಲ್ಲರ ಹೊಣೆ’ ಎಂದು ಪ್ರಾಧ್ಯಾಪಕಿ ಪೂಜಾ ಸೂರ್ಯವಂಶಿ ಹೇಳಿದರು.</p>.<p>ವೇದಮೂರ್ತಿ ಗದಗಯ್ಯಾ ಕಾವಡಿ ಮಠರವರ 9ನೇ ಪುಣ್ಯಸ್ಮರಣೆ ಅಂಗವಾಗಿ ಬೀದರ್ನ ಪರಿಸರ ವಾಹಿನಿ ಸಂಸ್ಥೆ ವತಿಯಿಂದ ತಾಲ್ಲೂಕಿನ ಹುಡಗಿ ಗ್ರಾಮದ ಹನುಮಾನ ಮಂದಿರದಲ್ಲಿ ನಡೆದ ಪರಿಸರೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳು ವಿಶೇಷ ಆಸಕ್ತಿ ವಹಿಸಿ ಗಿಡ–ಮರಗಳನ್ನು ಬೆಳೆಸಿದರೆ ಮುಂದಿನ ದಿನಗಳಲ್ಲಿ ಶುದ್ಧ ಗಾಳಿ ಪಡೆಯಲು ಸಾಧ್ಯ ಎಂದರು.</p>.<p>ತಹಶೀಲ್ದಾರ್ ಡಾ.ಪ್ರದೀಪಕುಮಾರ ಹಿರೇಮಠ, ಸಿಪಿಐ ಶರಣಬಸಪ್ಪ ಕೊಡ್ಲಾ, ಭಾಲ್ಕಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಪ್ರಕಾಶ ನಿಪ್ಪಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಹುಡಗಿ ಮಠದ ವಿರೂಪಾಕ್ಷ ಶಿವಾಚಾರ್ಯರು ಹಾಗೂ ಚನ್ನಮಲ್ಲ ದೇವರು, ಸಿಂಧನಕೇರ ವಿರಕ್ತಮಠದ ಹೊನ್ನಲಿಂಗೇಶ್ವರ ಸ್ವಾಮಿಗಳ ಸಾನ್ನಿಧ್ಯ ವಹಿಸಿದ್ದರು.</p>.<p>ಡಿ.ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಗಂಧರ್ವ ಸೇನಾ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪರಿಸರೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿದರು.</p>.<p>ಪರಿಸರವಾದಿ ಶೈಲೇಂದ್ರ ಕಾವಡಿ, ಮಾತೋಶ್ರೀ ಸರಸ್ವತಿ ಕಾವಡಿ ಮಠ, ಮುರಗಯ್ಯಾ ಕಾವಡಿ ಮಠ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಕುಮಾರ ಮಾಶೆಟ್ಟಿ, ಪಿ.ಡಿ.ಒ ಮಲ್ಲಪ್ಪಾ ಸನ್ನದ, ಸದಾಶಿವಯ್ಯಾ ವಿಭೂತಿ, ಗುರುನಾಥ ಹುಗಾರ, ಸಿದ್ದಯ್ಯಾ ಕಾವಡಿ ಮಠ ಹಾಗೂ ವೀರಯ್ಯಾ ಕಾವಡಿ ಮಠ ಇದ್ದರು.</p>.<p>ದಯಾನಂದ ಸಿಂಧನಕೇರ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್</strong>: ‘ಜೀವ ವೈವಿಧ್ಯ ರಕ್ಷಣೆ ಎಲ್ಲರ ಹೊಣೆ’ ಎಂದು ಪ್ರಾಧ್ಯಾಪಕಿ ಪೂಜಾ ಸೂರ್ಯವಂಶಿ ಹೇಳಿದರು.</p>.<p>ವೇದಮೂರ್ತಿ ಗದಗಯ್ಯಾ ಕಾವಡಿ ಮಠರವರ 9ನೇ ಪುಣ್ಯಸ್ಮರಣೆ ಅಂಗವಾಗಿ ಬೀದರ್ನ ಪರಿಸರ ವಾಹಿನಿ ಸಂಸ್ಥೆ ವತಿಯಿಂದ ತಾಲ್ಲೂಕಿನ ಹುಡಗಿ ಗ್ರಾಮದ ಹನುಮಾನ ಮಂದಿರದಲ್ಲಿ ನಡೆದ ಪರಿಸರೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವಿದ್ಯಾರ್ಥಿಗಳು ವಿಶೇಷ ಆಸಕ್ತಿ ವಹಿಸಿ ಗಿಡ–ಮರಗಳನ್ನು ಬೆಳೆಸಿದರೆ ಮುಂದಿನ ದಿನಗಳಲ್ಲಿ ಶುದ್ಧ ಗಾಳಿ ಪಡೆಯಲು ಸಾಧ್ಯ ಎಂದರು.</p>.<p>ತಹಶೀಲ್ದಾರ್ ಡಾ.ಪ್ರದೀಪಕುಮಾರ ಹಿರೇಮಠ, ಸಿಪಿಐ ಶರಣಬಸಪ್ಪ ಕೊಡ್ಲಾ, ಭಾಲ್ಕಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಪ್ರಕಾಶ ನಿಪ್ಪಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಹುಡಗಿ ಮಠದ ವಿರೂಪಾಕ್ಷ ಶಿವಾಚಾರ್ಯರು ಹಾಗೂ ಚನ್ನಮಲ್ಲ ದೇವರು, ಸಿಂಧನಕೇರ ವಿರಕ್ತಮಠದ ಹೊನ್ನಲಿಂಗೇಶ್ವರ ಸ್ವಾಮಿಗಳ ಸಾನ್ನಿಧ್ಯ ವಹಿಸಿದ್ದರು.</p>.<p>ಡಿ.ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಗಂಧರ್ವ ಸೇನಾ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪರಿಸರೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿದರು.</p>.<p>ಪರಿಸರವಾದಿ ಶೈಲೇಂದ್ರ ಕಾವಡಿ, ಮಾತೋಶ್ರೀ ಸರಸ್ವತಿ ಕಾವಡಿ ಮಠ, ಮುರಗಯ್ಯಾ ಕಾವಡಿ ಮಠ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಕುಮಾರ ಮಾಶೆಟ್ಟಿ, ಪಿ.ಡಿ.ಒ ಮಲ್ಲಪ್ಪಾ ಸನ್ನದ, ಸದಾಶಿವಯ್ಯಾ ವಿಭೂತಿ, ಗುರುನಾಥ ಹುಗಾರ, ಸಿದ್ದಯ್ಯಾ ಕಾವಡಿ ಮಠ ಹಾಗೂ ವೀರಯ್ಯಾ ಕಾವಡಿ ಮಠ ಇದ್ದರು.</p>.<p>ದಯಾನಂದ ಸಿಂಧನಕೇರ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>