ಸಚಿವ ಪ್ರಭು ಚವಾಣ್ ಅವರು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯ ಬಗೆಗೆ ಹಗುರವಾಗಿ ಮಾತನಾಡಿದ್ದಾರೆ. ಆಯೋಗವು ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಚವಾಣ್ ಹೇಳಿಕೆ ಖಂಡನೀಯ. ಸರ್ಕಾರ ತಕ್ಷಣ ಆಯೋಗದ ವರದಿ ಜಾರಿ ಮಾಡಬೇಕು’ ಎಂದು ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಒತ್ತಾಯಿಸಿದರು.