ನಂತರ ಪೊಲೀಸರು ಅನಿವಾರ್ಯವಾಗಿ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ, ಮಾಜಿ ಸಂಸದ ನರಸಿಂಹರಾವ್ ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಪುಂಡಲೀಕರಾವ್, ವಿಜಯಸಿಂಗ್, ಪಕ್ಷದ ಮಹಿಳಾ ಘಟಕದ ಅಧ್ಯಕ್ಷ ಮೀನಾಕ್ಷಿ ಸಂಗ್ರಾಮ, ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣುಕುಮಾರ ಮೋದಿ, ಗೀತಾ ಚಿದ್ರಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಎಂ.ಎ.ಸಮಿ, ಬಸವರಾಜ ಬುಳ್ಳಾ, ಅಮೃತರಾವ್ ಚಿಮಕೋಡೆ, ಶಂಕರ ದೊಡ್ಡಿ, ಆನಂದ ದೇವಪ್ಪ, ಸಚಿನ ಮಲ್ಕಾಪುರೆ, ಸಂಜೀವಕುಮಾರ ಡಿ.ಕೆ, ಶಂಕರ ರೆಡ್ಡಿ, ರೋಹಿದಾಸ ಮೋರೆ, ಸಂಜಯ ಜಾಗೀರಾದ್, ಶಿವರಾಜ ಹಾಸನಕರ್ ಸೇರಿದಂತೆ ಪ್ರಮುಖರನ್ನು ಬಂಧಿಸಿ ಪೊಲೀಸ್ ಮುಖ್ಯಾಲಯಕ್ಕೆ ಒಯ್ದು ಮಧ್ಯಾಹ್ನ ಬಿಡುಗಡೆ ಮಾಡಿದರು.