ಕರ್ನಾಟಕ ಪ್ರಜಾಶಕ್ತಿ ಸಮಿತಿಯ ವಿಭಾಗೀಯ ಅಧ್ಯಕ್ಷ ಪ್ರೇಮಕುಮಾರ ಕಾಂಬಳೆ, ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಸಿಂಧೆ, ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ರಾಜ್ಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ, ಕರ್ನಾಟಕ ಕೂಲಿ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಸ್ವಾನ್, ಬಹುಜನ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮೋಳಕೆರೆ, ಕಲ್ಯಾಣ ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಮಹಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೂರ್ಯಕಾಂತ ಸಾಧುರೆ, ಅವಿನಾಶರಾಯ್, ಮಹೇಂದ್ರಕುಮಾರ ಹೊಸಮನಿ, ಪುಟ್ಟರಾಜ ದೀನೆ, ಗೌತಮ ಮುತ್ತಂಗಿಕರ್, ನಿತೀಶ್ ಸಕ್ಲಾಲ್, ಪುಟ್ಟರಾಜ ಮೇತ್ರೆ ಪಾಲ್ಗೊಂಡಿದ್ದರು.