ಅಖಿಲ ಕರ್ನಾಟಕ ಪ್ರತಿಭಟನಾ ದಿನದ ಪ್ರಯುಕ್ತ ಬೀದರ್ನಲ್ಲಿ ಜಿಲ್ಲಾಧಿಕಾರಿ ಕಚೇರಿ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಬಸವಕಲ್ಯಾಣ, ಔರಾದ್ ಹಾಗೂ ಭಾಲ್ಕಿ ತಹಶೀಲ್ದಾರ್ ಕಚೇರಿ ಎದುರು ಕೈಯಲ್ಲಿ ಫಲಕ ಹಿಡಿದು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಬರೆದ ಮನವಿ ಪತ್ರವನ್ನು ಅಧಿಕಾರಿಗಳಿಗೆ ಸಲ್ಲಿಸಿದರು.