ಭಾರತೀಯ ವಿದ್ಯಾರ್ಥಿ ಸಂಘದ ಜಿಲ್ಲಾ ಅಧ್ಯಕ್ಷ ಪ್ರದೀಪ್ ನಾಟೇಕರ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಅಮೃತ ಮುತ್ತಂಗಿಕರ್, ಕಲ್ಯಾಣ ಕರ್ನಾಟಕ ಕಟ್ಟಡ ಹಾಗೂ ಇತರೆ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಸೂರ್ಯಕಾಂತ ಸಾಧುರೆ, ಮುಕೇಶ ಚೆಲುವಾ, ಭೀಮರಾವ್ ಮಾಲಗತ್ತಿ, ಸಿದ್ಧಾರ್ಥ ಅತಿವಾಳೆ, ಸುನೀಲ್ ಚಂದ್, ಆನಂದ ಶಿಂಧೆ, ವಿಷ್ಣುವರ್ಧನ್, ಜಾನ್ ವೀರ, ಅನಿಲಕುಮಾರ ಮೊದಲಾದವರು ಪಾಲ್ಗೊಂಡಿದ್ದರು.