'ಖೂಬಾ ಸುಳ್ಳು ದೂರು ಕೊಡಿಸಿ, ಬಡ ಫಲಾನುಭವಿಗಳಿಗೆ 15 ತಿಂಗಳಿಂದ ಕಿರುಕುಳ ಕೊಡುತ್ತಿದ್ದಾರೆ. ಇನ್ನಾದರೂ ತಮ್ಮ ತಪ್ಪು ತಿದ್ದಿಕೊಂಡು ಬಡ ಫಲಾನುಭವಿಗಳಿಗೆ ಬರಬೇಕಾದ ಹಣ ಕೊಡಿಸಿ ಪ್ರಾಯಶ್ಚಿತ ಮಾಡಿಕೊಳ್ಳಬೇಕು. ಸರ್ಕಾರ, ಜಿಲ್ಲಾಡಳಿತ ಪ್ರತಿಭಟನೆ ಹತ್ತಿಕ್ಕಲು ಪ್ರಯತ್ನಿಸಿದರೆ ಬರುವ ದಿನಗಳಲ್ಲಿ ದೊಡ್ಡ ಬೆಲೆ ತೆರಬೇಕಾಗುತ್ತದೆ' ಎಂದು ಎಚ್ಚರಿಸಿದ್ದಾರೆ.