ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್‌ ಪ್ರತಿಮೆಯ ರುಂಡ ಕಡಿದ ದುಷ್ಕರ್ಮಿಗಳು

Last Updated 10 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಅಜಮ್‌ಗಡ(ಉತ್ತರ ಪ್ರದೇಶ): ರಾಷ್ಟ್ರ ನಾಯಕರ ಪುತ್ಥಳಿ ಭಂಜನ ದುಷ್ಕೃತ್ಯ ಇಂದು ಕೂಡ ಮುಂದುವರಿದಿದೆ. ಉತ್ತರ ಪ್ರದೇಶ ಅಜಮ್‌ಗಡದಲ್ಲಿ ನಿಂತಿರುವ ಭಂಗಿಯಲ್ಲಿ ಇದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಪುತ್ಥಳಿಯ ರುಂಡವನ್ನೇ ದುಷ್ಕರ್ಮಿಗಳು ಇಂದು ಹೊಡೆದು ಉರುಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT