ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪ್ರಥಮ ದರ್ಜೆ ಸಹಾಯಕರು ಹಾಗೂ ಶುಶ್ರೂಷಕರ (ಹೊರ ಸಂಪನ್ಮೂಲ) ಸಮಿತಿಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ರಾಜಕುಮಾರ ಜಟಗೊಂಡ, ಅಧ್ಯಕ್ಷ ಗೋಪಾಲ ಕುಲಕರ್ಣಿ, ಉಪಾಧ್ಯಕ್ಷರಾದ ಗಿರಿನಾಗರಾಜ ಮುಸ್ಲಿ, ಕಲ್ಲಪ್ಪ ಮೋಳಕೆರೆ, ವಸಂತ ರಾಠೋಡ್, ಅಮೃಪಾಲಿ ಎ. ಸಿಂಧೆ, ಪ್ರಧಾನ ಕಾರ್ಯದರ್ಶಿ ರಜನಿಕಾಂತ ಶಿಂಧೆ, ಕಾರ್ಯದರ್ಶಿ ಸೋಮಶೇಖರ ಬಿರಾದಾರ, ಜಂಟಿ ಕಾರ್ಯದರ್ಶಿ ಸಿದ್ದು ಶೆಟಕಾರ್, ಅನೂಪಕುಮಾರ ಗಾಯಕವಾಡ, ಮೈಲಾರಪ್ಪ ಬುಕ್ಕಾ ಮೊದಲಾದವರು ಭಾಗವಹಿಸಿದ್ದರು.