ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಸ್ತೂಲ್ ನಾಪತ್ತೆ:ಪಿಎಸ್‌ಐ ಅಮಾನತು

Last Updated 9 ಡಿಸೆಂಬರ್ 2018, 16:13 IST
ಅಕ್ಷರ ಗಾತ್ರ

ಬೀದರ್: ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ನ್ಯೂಟೌನ್‌ ಠಾಣೆಗೆ ಒಪ್ಪಿಸಿದ್ದ ಪಿಸ್ತೂಲ್‌ ಕಾಣೆಯಾಗಿರುವ ಕಾರಣ ಕರ್ತವ್ಯ ಲೋಪದ ಆರೋಪದ ಮೇಲೆ ಪಿಎಸ್ಐ ಸಂಗಮೇಶ ಅವರನ್ನು ಅಮಾನತು ಮಾಡಲಾಗಿದೆ.

ಚಂದ್ರಕಾಂತ ಗುದಗೆ ಪೊಲೀಸ್‌ ಠಾಣೆಗೆ ಪಿಸ್ತೂಲ್‌ ಒಪ್ಪಿಸಿ ರಸೀದಿ ಪಡೆದುಕೊಂಡಿದ್ದರು. ಪಿಸ್ತೂಲ್‌ ತರಲು ಈಚೆಗೆ ಠಾಣೆಗೆ ಹೋದಾಗ ‘ಕಳೆದು ಹೋಗಿದೆ’ ಎಂದು ಹೇಳಿ ಪಿಎಸ್‌ಐ ಅಸಹಾಯಕತೆ ವ್ಯಕ್ತಪಡಿಸಿದರು. ಚಂದ್ರಕಾಂತ ನೀಡಿದ ಆಧಾರ ಮೇಲೆ ವಿಚಾರಣೆ ನಡೆಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್ ಅಮಾನತುಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT